<p><strong>ನಾಪೋಕ್ಲು:</strong> ಪೆರಾಜೆ ಗ್ರಾಮದ ಶಾಸ್ತಾವು ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ವಿಜೃಂಭಣೆಯಿಂದ ನೆರವೇರಿತು.</p>.<p>ಜಾತ್ರೆಯ ಅಂಗವಾಗಿ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ಪ್ರಸಾದ ವಿತರಣೆ ನಡೆಯಿತು. ತುಳು ಕೋಲದ ಬೆಳ್ಳಾಟ, ಬೇಟೆ ಕರಿ ಮಗನ್ ಈಶ್ವರನ್ ಬೆಳ್ಳಾಟ, ತುಳುಕೋಲ ತಿರುವಪ್ಪಗಳು ನಡೆದವು.</p>.<p>ಜಾತ್ರೆಯ ಸಂದರ್ಭದಲ್ಲಿ ಗ್ರಾಮದ ಭಕ್ತರು ಸೇರಿ ದೇವರ ನೃತ್ಯ ಬಲಿ ವೀಕ್ಷಿಸಿದರು.</p>.<p>ದೇವಸ್ಥಾನದ ಮುಕ್ತೆಸರ ಜಿತೇಂದ್ರ ನಿಡ್ಯ ಮಲೆ, ಕಾರ್ಯದರ್ಶಿ ತೇಜ ಪ್ರಸಾದ್ ಅಮೆಚೂರ್, ದೇವತಕ್ಕ ರಾಜಗೋಪಾಲ ರಾಮಕಜೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು:</strong> ಪೆರಾಜೆ ಗ್ರಾಮದ ಶಾಸ್ತಾವು ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ವಿಜೃಂಭಣೆಯಿಂದ ನೆರವೇರಿತು.</p>.<p>ಜಾತ್ರೆಯ ಅಂಗವಾಗಿ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ಪ್ರಸಾದ ವಿತರಣೆ ನಡೆಯಿತು. ತುಳು ಕೋಲದ ಬೆಳ್ಳಾಟ, ಬೇಟೆ ಕರಿ ಮಗನ್ ಈಶ್ವರನ್ ಬೆಳ್ಳಾಟ, ತುಳುಕೋಲ ತಿರುವಪ್ಪಗಳು ನಡೆದವು.</p>.<p>ಜಾತ್ರೆಯ ಸಂದರ್ಭದಲ್ಲಿ ಗ್ರಾಮದ ಭಕ್ತರು ಸೇರಿ ದೇವರ ನೃತ್ಯ ಬಲಿ ವೀಕ್ಷಿಸಿದರು.</p>.<p>ದೇವಸ್ಥಾನದ ಮುಕ್ತೆಸರ ಜಿತೇಂದ್ರ ನಿಡ್ಯ ಮಲೆ, ಕಾರ್ಯದರ್ಶಿ ತೇಜ ಪ್ರಸಾದ್ ಅಮೆಚೂರ್, ದೇವತಕ್ಕ ರಾಜಗೋಪಾಲ ರಾಮಕಜೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>