‘ಅನ್ಯ ಪಕ್ಷದಿಂದ ಹತ್ತು ಮಂದಿ ಬಂದಿರುವುದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅದರಲ್ಲಿ ಮರು ಮಾತಿಲ್ಲ. ಆದರೆ, ಈ ಬಾರಿಯ ವಿಸ್ತರಣೆಯಲ್ಲಿ ಹಿರಿಯರನ್ನು ಪರಿಗಣಿಸಬೇಕಿತ್ತು. ಜಿಲ್ಲಾವಾರು ಆದ್ಯತೆ ನೀಡಬೇಕಿತ್ತು. ಮುಂದಿನ ವಿಸ್ತರಣೆಯಲ್ಲಿ ತಪ್ಪು ಸರಿಪಡಿಸುವ ಕೆಲಸ ಆಗಬೇಕು. ಇಲ್ಲದಿದ್ದರೆ ಉಳಿದವರು ಮುಂದಿನ ನಿರ್ಧಾರದ ಕುರಿತು ಚಿಂತಿಸಬೇಕಾದೀತು’ ಎಂದು ಎಚ್ಚರಿಸಿದರು.