ಈ ಸಂದರ್ಭ ಲಯನ್ಸ್ ಕ್ಲಬ್ ಅಧ್ಯಕ್ಷ ಸುಮನ್ ಬಾಲಚಂದ್ರ, ಖಜಾಂಚಿ ನಿತಿನ್ ಗುಪ್ತ, ಕಾರ್ಯದರ್ಶಿ ರಾಜಶೇಖರ್, ಗೌಡ ಸಮಾಜದ ಉಪಾಧ್ಯಕ್ಷರಾದ ದೊರೆ ಗಣಪತಿ, ಕಾಶಿ ಪೂವಯ್ಯ, ಕಾರ್ಯದರ್ಶಿ ಹೇಮಂತ್ ಕುಮಾರ್, ಪ್ರಮುಖರಾದ ಕೂರನ ಪ್ರಕಾಶ್, ಕೊಡಗನ ಹರ್ಷ, ಮಡಿಕೇರಿ ಜಿಲ್ಲಾಸ್ಪತ್ರೆ ರಕ್ತನಿಧಿ ಘಟಕದ ಡಾ.ಕರುಂಬಯ್ಯ ಸೇರಿದಂತೆ ಕ್ಲಬ್ ಮತ್ತು ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು.