ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

76ನೇ ಸ್ವಾತಂತ್ರ್ಯೋತ್ಸವ: ಕೊಡಗಿನಲ್ಲಿ ಸಚಿವ ಬಿ‌.ಸಿ.ನಾಗೇಶ್ ಧ್ವಜಾರೋಹಣ

Last Updated 15 ಆಗಸ್ಟ್ 2022, 4:10 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ‌.ಸಿ.ನಾಗೇಶ್ ಅವರು ಸೋಮವಾರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಧ್ವಜಾರೋಹಣ ಮಾಡಿದರು.

ಪೊಲೀಸ್, ಎನ್ ಸಿ ಸಿ, ಎನ್ ಎಸ್ ಎಸ್ ಸೇರಿದಂತೆ ವಿವಿಧ ತಂಡಗಳಿಂದ ಪಥಸಂಚಲನ ನಡೆಯಿತು.

ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ..ಅಪ್ಪಚ್ಚುರಂಜನ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ‌ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ನಂಜುಂಡೇಗೌಡ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT