‘ಬಸವನಹಳ್ಳಿಯ 101 ಮತ್ತು ಬ್ಯಾಡಗೊಟ್ಟದ 99 ಮನೆಗಳ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಅವುಗಳನ್ನು ಒಂದು ತಿಂಗಳ ಅವಧಿಯೊಳಗೆ ಮುಕ್ತಾಯಗೊಳಿಸಬೇಕು. ಕುಟುಂಬಗಳಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡಬೇಕು’ ಎಂದು ಎಂದು ಶ್ರೀವಿದ್ಯಾ ಸೂಚಿಸಿದರು.