ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು | ಭಾಗಮಂಡಲದಲ್ಲಿ ಪೂಜೆ ಆರಂಭ

Last Updated 11 ಆಗಸ್ಟ್ 2020, 7:22 IST
ಅಕ್ಷರ ಗಾತ್ರ

ಭಾಗಮಂಡಲ: ಪ್ರವಾಹ, ಭೂಕುಸಿತದಿಂದಾಗಿ ಇಲ್ಲಿನ ಭಗಂಡೇಶ್ವರ ದೇವಸ್ಥಾನದಲ್ಲಿ ಸ್ಥಗಿತಗೊಂಡಿದ್ದ ನಿತ್ಯಪೂಜೆ ಮಂಗಳವಾರ ಪುನರಾರಂಭಗೊಂಡಿದೆ.

ಕಳೆದ ಏಳು ದಿನಗಳಿಂದ ಭಾಗಮಂಡಲದ ಭಗಂಡೇಶ್ವರ ದೇವಸ್ಥಾನದಲ್ಲಿ ಪೂಜೆ ಸ್ಥಗಿತವಾಗಿತ್ತು. ಸಚಿವ ವಿ.ಸೋಮಣ್ಣ, ಶಾಸಕ ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್‌ ಸಿಂಹ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‌, ತಲಕಾವೇರಿ– ಭಾಗಮಂಡಲ ವ್ಯವಸ್ಥಾಪನಾ ಸಮಿತಿಯ ಬಿದ್ದಾಟಂಡ ತಮ್ಮಯ್ಯ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT