ಮಡಿಕೇರಿ: ನಗರದ ಮಾರುಕಟ್ಟೆ ಪ್ರದೇಶದಲ್ಲಿ ಬಲವಂತದಿಂದ ಅಂಗಡಿ ಮುಂಗಟ್ಟು ಬಂದ್ ಮಾಡಿಸಲು ಮುಂದಾಗಿದ್ದು ಪ್ರತಿಭಟನಕಾರರು ಹಾಗೂ ಅಂಗಡಿ ಮಾಲೀಕರ ನಡುವೆ ವಾಗ್ವಾದ ನಡೆಯಿತು.
ಪ್ರತಿಭಟನಕಾರರ ಒತ್ತಾಯಕ್ಕೆ ಮಣಿದು ಕೆಲವು ಅಂಗಡಿ ಮಾಲೀಕರು ಬಂದ್ ಮಾಡಿದರು.
ಕೊಡಗು ಜಿಲ್ಲೆಯಾದ್ಯಂತ ವಾಹನ ಸಂಚಾರ ಎಂದಿನಂತೆಯೇ ಇದೆ. ಕೆಎಸ್ಆರ್ಟಿಸಿ ಬಸ್, ಖಾಸಗಿ ಬಸ್, ಆಟೋ ಸಂಚಾರ ಎಂದಿನಂತೆಯೇ ಇದೆ.