ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂದ್: ಮಡಿಕೇರಿಯಲ್ಲಿ ಪ್ರತಿಭಟನಕಾರರು, ಅಂಗಡಿ ಮಾಲೀಕರ ನಡುವೆ ವಾಗ್ವಾದ

Last Updated 27 ಸೆಪ್ಟೆಂಬರ್ 2021, 5:40 IST
ಅಕ್ಷರ ಗಾತ್ರ

ಮಡಿಕೇರಿ: ನಗರದ ಮಾರುಕಟ್ಟೆ ಪ್ರದೇಶದಲ್ಲಿ ಬಲವಂತದಿಂದ ಅಂಗಡಿ ಮುಂಗಟ್ಟು ಬಂದ್ ಮಾಡಿಸಲು ಮುಂದಾಗಿದ್ದು ಪ್ರತಿಭಟನಕಾರರು ಹಾಗೂ ಅಂಗಡಿ ಮಾಲೀಕರ ನಡುವೆ ವಾಗ್ವಾದ ನಡೆಯಿತು.
ಪ್ರತಿಭಟನಕಾರರ ಒತ್ತಾಯಕ್ಕೆ ಮಣಿದು ಕೆಲವು ಅಂಗಡಿ ಮಾಲೀಕರು ಬಂದ್ ಮಾಡಿದರು.
ಕೊಡಗು ಜಿಲ್ಲೆಯಾದ್ಯಂತ ವಾಹನ ಸಂಚಾರ ಎಂದಿನಂತೆಯೇ ಇದೆ. ಕೆಎಸ್‌ಆರ್‌ಟಿಸಿ ಬಸ್, ಖಾಸಗಿ ಬಸ್, ಆಟೋ ಸಂಚಾರ ಎಂದಿನಂತೆಯೇ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT