ಪ್ರಧಾನಮಂತ್ರಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಟಿಪ್ಪು ಜಯಂತಿ ಆಚರಿಸಬಾರದು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮಡಿಕೇರಿಯ ಇಂದಿರಾ ಗಾಂಧಿ ವೃತ್ತ (ಚೌಕಿ)ದಲ್ಲಿ ಮಾನವ ಸರಪಳಿ ರಚಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
ಪ್ರಧಾನಮಂತ್ರಿ ಅವರನ್ನು ಅವಹೇಳನ ಮಾಡಿದ ಪ್ರಕರಣದ ಆರೋಪಿಗಳು ಕೆಲಸ ಮಾಡುತ್ತಿದ್ದ ಮಳಿಗೆಗೆ ಬಿಜೆಪಿ ಕಾರ್ಯಕರ್ತರು ಗುರುವಾರ ಮುತ್ತಿಗೆ ಹಾಕಿದಾಗಿ ಪೊಲೀಸರು ತಡೆದರು