ಶುಕ್ರವಾರ, 12 ಡಿಸೆಂಬರ್ 2025
×
ADVERTISEMENT
ADVERTISEMENT

ಪ್ರಧಾನಿಗೆ ಅವಹೇಳನ ಖಂಡಿಸಿ ಬಿಜೆಪಿ ಪ್ರತಿಭಟನೆ, ಆಕ್ರೋಶ

ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ, ಟಿಪ್ಪು ಜಯಂತಿ ಆಚರಿಸದಂತೆ ಆಗ್ರಹ
Published : 12 ಡಿಸೆಂಬರ್ 2025, 2:41 IST
Last Updated : 12 ಡಿಸೆಂಬರ್ 2025, 2:41 IST
ಫಾಲೋ ಮಾಡಿ
Comments
ಪ್ರಧಾನಮಂತ್ರಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಟಿಪ್ಪು ಜಯಂತಿ ಆಚರಿಸಬಾರದು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮಡಿಕೇರಿಯ ಇಂದಿರಾ ಗಾಂಧಿ ವೃತ್ತ (ಚೌಕಿ)ದಲ್ಲಿ ಮಾನವ ಸರಪಳಿ ರಚಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
ಪ್ರಧಾನಮಂತ್ರಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಟಿಪ್ಪು ಜಯಂತಿ ಆಚರಿಸಬಾರದು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮಡಿಕೇರಿಯ ಇಂದಿರಾ ಗಾಂಧಿ ವೃತ್ತ (ಚೌಕಿ)ದಲ್ಲಿ ಮಾನವ ಸರಪಳಿ ರಚಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
ಪ್ರಧಾನಮಂತ್ರಿ ಅವರನ್ನು ಅವಹೇಳನ ಮಾಡಿದ ಪ್ರಕರಣದ ಆರೋಪಿಗಳು ಕೆಲಸ ಮಾಡುತ್ತಿದ್ದ ಮಳಿಗೆಗೆ ಬಿಜೆಪಿ ಕಾರ್ಯಕರ್ತರು ಗುರುವಾರ ಮುತ್ತಿಗೆ ಹಾಕಿದಾಗಿ ಪೊಲೀಸರು ತಡೆದರು
ಪ್ರಧಾನಮಂತ್ರಿ ಅವರನ್ನು ಅವಹೇಳನ ಮಾಡಿದ ಪ್ರಕರಣದ ಆರೋಪಿಗಳು ಕೆಲಸ ಮಾಡುತ್ತಿದ್ದ ಮಳಿಗೆಗೆ ಬಿಜೆಪಿ ಕಾರ್ಯಕರ್ತರು ಗುರುವಾರ ಮುತ್ತಿಗೆ ಹಾಕಿದಾಗಿ ಪೊಲೀಸರು ತಡೆದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT