ಈ ಸಂದರ್ಭ ಪಕ್ಷದ ಮುಖಂಡ ಎಸ್.ಜಿ. ಮೇದಪ್ಪ ಮಾತನಾಡಿ, ಆಸ್ಪತ್ರೆಯಲ್ಲಿ ಹಲವು ಸಮಯದಿಂದ ವೈದ್ಯರಿಲ್ಲದೆ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಇರುವ ವೈದ್ಯರು ಆಸ್ಪತ್ರೆಗೆ ಬರುವ ರೋಗಿಗಳನ್ನು ಮಡಿಕೇರಿ, ಮೈಸೂರು ಹಾಗೂ ಮಂಗಳೂರಿಗೆ ಕಳುಹಿಸುತ್ತಿದ್ದಾರೆ. ಇದರಿಂದ ಬಡ ರೋಗಿಗಳಿಗೆ ತುಂಬಾ ತೊಂದರೆ ಆಗಿದೆ’ ಖಂಡನೀಯ ಎಂದರು.