ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಳ ವ್ಯಕ್ತಿತ್ವದ ಬರಹಗಾರರಿಂದ ಆಪ್ತ ಬರಹಗಳು; ಸಾಹಿತಿ ಭಾರದ್ವಾಜ್

‘ಕಾರ್ಪಣ್ಯದ ಹೂವು’ ಬಿಡುಗಡೆ
Published 3 ಜನವರಿ 2024, 16:33 IST
Last Updated 3 ಜನವರಿ 2024, 16:33 IST
ಅಕ್ಷರ ಗಾತ್ರ

ಮಡಿಕೇರಿ: ‘ಸರಳ ವ್ಯಕ್ತಿತ್ವದ ಬರಹಗಾರರಿಂದ ಆಪ್ತ ಬರಹಗಳು ಹೊರ ಹೊಮ್ಮುತ್ತವೆ’ ಎಂದು ಸಾಹಿತಿ ಭಾರದ್ವಾಜ್ ಹೇಳಿದರು.

ಕವಯತ್ರಿ ಕೃಪಾ ದೇವರಾಜ್ ಅವರ ‘ಕಾರ್ಪಣ್ಯದ ಹೂವು’ ಕವನ ಸಂಕಲನವನ್ನು ಅವರು ಕಣಿವೆಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.

ಬೆಂಗಳೂರಿನ ಲೇಖಕ ಇರ್ಫಾನ್ ಮಾತನಾಡಿ, ‘ಕೊಡಗಿನ ಸುಂದರ ಪರಿಸರ ಲೇಖರಿಗೆ ಸುಂದರ ವಿಷಯ ಒದಗಿಸುತ್ತದೆ’ ಎಂದರು.

ಲೇಖಕಿ ಕೃಪಾದೇವರಾಜ್ ಮಾತನಾಡಿ, ‘ಸರಳತೆ ಬಯಸುವ ನಾನು, ಕಥಾ ಸಂಕನವನ್ನೂ ಅದ್ಧೂರಿಯಾಗಿ ಬಿಡುಗಡೆ ಮಾಡಲು ಬಯಸಲಿಲ್ಲ’ ಎಂದರು.

ಬರಹಗಾರ ನೌಶದ್ ಜನ್ನತ್, ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಜಿ.ಅನಂತಶಯನ, ಚುಟುಕ ಕವಿ ಹಾ.ತಿ.ಜಯಪ್ರಕಾಶ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT