<p><strong>ಮಡಿಕೇರಿ</strong>: ‘ಸರಳ ವ್ಯಕ್ತಿತ್ವದ ಬರಹಗಾರರಿಂದ ಆಪ್ತ ಬರಹಗಳು ಹೊರ ಹೊಮ್ಮುತ್ತವೆ’ ಎಂದು ಸಾಹಿತಿ ಭಾರದ್ವಾಜ್ ಹೇಳಿದರು.</p>.<p>ಕವಯತ್ರಿ ಕೃಪಾ ದೇವರಾಜ್ ಅವರ ‘ಕಾರ್ಪಣ್ಯದ ಹೂವು’ ಕವನ ಸಂಕಲನವನ್ನು ಅವರು ಕಣಿವೆಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.</p>.<p>ಬೆಂಗಳೂರಿನ ಲೇಖಕ ಇರ್ಫಾನ್ ಮಾತನಾಡಿ, ‘ಕೊಡಗಿನ ಸುಂದರ ಪರಿಸರ ಲೇಖರಿಗೆ ಸುಂದರ ವಿಷಯ ಒದಗಿಸುತ್ತದೆ’ ಎಂದರು.</p>.<p>ಲೇಖಕಿ ಕೃಪಾದೇವರಾಜ್ ಮಾತನಾಡಿ, ‘ಸರಳತೆ ಬಯಸುವ ನಾನು, ಕಥಾ ಸಂಕನವನ್ನೂ ಅದ್ಧೂರಿಯಾಗಿ ಬಿಡುಗಡೆ ಮಾಡಲು ಬಯಸಲಿಲ್ಲ’ ಎಂದರು.</p>.<p>ಬರಹಗಾರ ನೌಶದ್ ಜನ್ನತ್, ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಜಿ.ಅನಂತಶಯನ, ಚುಟುಕ ಕವಿ ಹಾ.ತಿ.ಜಯಪ್ರಕಾಶ್ ಭಾಗವಹಿಸಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ‘ಸರಳ ವ್ಯಕ್ತಿತ್ವದ ಬರಹಗಾರರಿಂದ ಆಪ್ತ ಬರಹಗಳು ಹೊರ ಹೊಮ್ಮುತ್ತವೆ’ ಎಂದು ಸಾಹಿತಿ ಭಾರದ್ವಾಜ್ ಹೇಳಿದರು.</p>.<p>ಕವಯತ್ರಿ ಕೃಪಾ ದೇವರಾಜ್ ಅವರ ‘ಕಾರ್ಪಣ್ಯದ ಹೂವು’ ಕವನ ಸಂಕಲನವನ್ನು ಅವರು ಕಣಿವೆಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.</p>.<p>ಬೆಂಗಳೂರಿನ ಲೇಖಕ ಇರ್ಫಾನ್ ಮಾತನಾಡಿ, ‘ಕೊಡಗಿನ ಸುಂದರ ಪರಿಸರ ಲೇಖರಿಗೆ ಸುಂದರ ವಿಷಯ ಒದಗಿಸುತ್ತದೆ’ ಎಂದರು.</p>.<p>ಲೇಖಕಿ ಕೃಪಾದೇವರಾಜ್ ಮಾತನಾಡಿ, ‘ಸರಳತೆ ಬಯಸುವ ನಾನು, ಕಥಾ ಸಂಕನವನ್ನೂ ಅದ್ಧೂರಿಯಾಗಿ ಬಿಡುಗಡೆ ಮಾಡಲು ಬಯಸಲಿಲ್ಲ’ ಎಂದರು.</p>.<p>ಬರಹಗಾರ ನೌಶದ್ ಜನ್ನತ್, ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಜಿ.ಅನಂತಶಯನ, ಚುಟುಕ ಕವಿ ಹಾ.ತಿ.ಜಯಪ್ರಕಾಶ್ ಭಾಗವಹಿಸಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>