ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು ಜಿಲ್ಲೆಯಲ್ಲಿ 8 ಕೆ.ಜಿ ಗಾಂಜಾ ವಶ: ನಿವೃತ್ತ ಗ್ರಾಮ ಲೆಕ್ಕಿಗ ಬಂಧನ

Last Updated 5 ಸೆಪ್ಟೆಂಬರ್ 2020, 12:40 IST
ಅಕ್ಷರ ಗಾತ್ರ
ADVERTISEMENT
""

ಮಡಿಕೇರಿ: ಕೊಡಗಿನಲ್ಲೂ ಶನಿವಾರ ಪೊಲೀಸರು ಎರಡು ಪ್ರತ್ಯೇಕ ಪ್ರಕರಣದಲ್ಲಿ ಒಟ್ಟು 8 ಕೆ.ಜಿಯಷ್ಟು ಗಾಂಜಾ ವಶ ಪಡಿಸಿಕೊಂಡಿದ್ದಾರೆ.

ಕುಶಾಲನಗರ ಸಮೀಪದ ಮಾದಾಪಟ್ಟಣದ ಬಸವೇಶ್ವರ ದೇಗುಲ ಬಳಿ, ನಾಗಣ್ಣ ಎಂಬುವವರು ಮರಗೆಣಸು ಬೆಳೆಯ ಮಧ್ಯದಲ್ಲಿ ಗಾಂಜಾ ಬೆಳೆದಿದ್ದರು. 6 ಕೆ.ಜಿ ಗಾಂಜಾ ವಶಕ್ಕೆ ಪಡೆದು, ನಾಗಣ್ಣನನ್ನು ಬಂಧಿಸಲಾಗಿದೆ.

ಮಣಜೂರು ಬಸ್‌ ನಿಲ್ದಾಣದ ಬಳಿ ಗಾಂಜಾ ಮಾರುತ್ತಿದ್ದ ತೊರೆನೂರು ಗ್ರಾಮದ ನಿವೃತ್ತ ಗ್ರಾಮ ಲೆಕ್ಕಿಗ ಲಕ್ಷ್ಮಪ್ಪನನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT