ಜಯಪ್ರಕಾಶ್ ಎಂಬುವರಿಗೆ ಸೇರಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಾರಂಗಿ ಮುಖ್ಯ ರಸ್ತೆಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರಿಗೆ ಕಾಲಿಗೆ ತೀವ್ರವಾದ ಗಾಯವಾಗಿದೆ. ಒಬ್ಬರ ಕಾಲು ತುಂಡಾಗಿದೆ. ಗಾಯಾಳುಗಳನ್ನು ಕುಶಾಲನಗರ ಸರ್ಕಾರಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಧಳಕ್ಕೆ ಕುಶಾಲನಗರ ಸಂಚಾರಿ ಪೋಲೀಸ್ ಠಾಣಾಧಿಕಾರಿ ಕಾಶಿನಾಥ್ ಬಗಾಲಿ ಭೇಟಿ ನೀಡಿದರು.