‘ನಕ್ಸಲ್ ಸಂಘಟನೆಯನ್ನು ನಿಷೇಧಿಸಿದ್ದರೂ ನಾನೂ ನಕ್ಸಲ್ ಎಂದು ಹೇಳುತ್ತಿರುವುದು ಕಾನೂನು ವಿರೋಧಿ ಕೃತ್ಯ. ಗುಜರಾತ್ ಮೇವಾನಿ ಕ್ಷೇತ್ರದ ಶಾಸಕ ಜಿಗ್ನೇಶ್ ಮೇವಾನಿ, ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್, ನಟ ಪ್ರಕಾಶ್ ರೈ, ಸ್ವಾಮಿ ಅಗ್ನಿವೇಶ್ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಅಜಿತ್ ಆಗ್ರಹಿಸಿದರು.