ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ-ವಿರಾಜಪೇಟೆ ರಸ್ತೆ ಬಂದ್

Last Updated 6 ಆಗಸ್ಟ್ 2020, 7:17 IST
ಅಕ್ಷರ ಗಾತ್ರ

ಮಡಿಕೇರಿ: ಮಡಿಕೇರಿ–ವಿರಾಜಪೇಟೆ ರಸ್ತೆಯ ಭೇತ್ರಿಯಲ್ಲಿ ಕಾವೇರಿ ನದಿ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ ಭೇತ್ರಿ ಸೇತುವೆ ಮೇಲಿನ ಸಂಚಾರ ಬಂದ್ ಮಾಡಲಾಗಿದೆ.

ಮೂರ್ನಾಡು – ಕೊಂಡಂಗೇರಿ- ಹಾಲುಗುಂದ-ವಿರಾಜಪೇಟೆ, ಮಡಿಕೇರಿ – ಮರಗೋಡು-ಕೊಂಡಂಗೇರಿ-ಹಾಲುಗುಂದ-ವಿರಾಜಪೇಟೆ ಹಾಗೂ ಕುಶಾಲನಗರ-ಗುಡ್ಡೆಹೊಸೂರು-ನೆಲ್ಲಿಹುದಿಕೇರಿ- ಸಿದ್ದಾಪುರ- ಅಮ್ಮತ್ತಿ ಮೂಲಕ ವಿರಾಜಪೇಟೆಗೆ ತಲುಪಬಹುದು.

150 ಜನರ ಸ್ಥಳಾಂತರ:ನೆಲ್ಯಹುದಿಕೇರಿ ಹಾಗೂ ಬೆಟ್ಟದಕಾಡು ಗ್ರಾಮದ 150 ಜನರನ್ನು ಸ್ಥಳಾಂತರ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT