ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮಳೆ ಬಿರುಸು: ತುಂಬಿ ಹರಿದ ಕಾವೇರಿ

ಭಾಗಮಂಡಲ- ತಲಕಾವೇರಿ ವ್ಯಾಪ್ತಿ ಮಳೆಗೆ ಜಲಾವೃತ, ರಸ್ತೆಯಲ್ಲಿ ನೀರು
Published : 17 ಜೂನ್ 2025, 16:02 IST
Last Updated : 17 ಜೂನ್ 2025, 16:02 IST
ಫಾಲೋ ಮಾಡಿ
Comments
ಚೇರಂಬಾಣೆ ಗ್ರಾಮ ಪಂಚಾಯತಿಯ ಬೆಂಗೂರು ಗ್ರಾಮದ ದೋಣಿ ಕಡು ಎಂಬಲ್ಲಿ ಸಂಚಾರಕ್ಕೆ ಮಂಗಳವಾರ ದೋಣಿ ವ್ಯವಸ್ಥೆ ಕಲ್ಪಿಸಲಾಯಿತು.
ಚೇರಂಬಾಣೆ ಗ್ರಾಮ ಪಂಚಾಯತಿಯ ಬೆಂಗೂರು ಗ್ರಾಮದ ದೋಣಿ ಕಡು ಎಂಬಲ್ಲಿ ಸಂಚಾರಕ್ಕೆ ಮಂಗಳವಾರ ದೋಣಿ ವ್ಯವಸ್ಥೆ ಕಲ್ಪಿಸಲಾಯಿತು.
ಧಾರಾಕಾರ ಮಳೆಯಿಂದಾಗಿ ಭಾಗಮಂಡಲ ಮಂಗಳವಾರ ಜಲಾವೃತವಾಗಿರುವುದು.
ಧಾರಾಕಾರ ಮಳೆಯಿಂದಾಗಿ ಭಾಗಮಂಡಲ ಮಂಗಳವಾರ ಜಲಾವೃತವಾಗಿರುವುದು.
ನಾಪೋಕ್ಲುಸಮೀಪದ  ಹೊದವಾಡ ಗ್ರಾಮದ ನಿವಾಸಿ ಬಿ.ಬಿ.ದರ್ನಪ್ಪ ಎಂಬವರ ದನದ ಕೊಟ್ಟಿಗೆ ಮಳೆ ಗಾಳಿಗೆ ಕುಸಿದು ಬಿದ್ದು ನಷ್ಟ ಸಂಭವಿಸಿದೆ.
ನಾಪೋಕ್ಲುಸಮೀಪದ  ಹೊದವಾಡ ಗ್ರಾಮದ ನಿವಾಸಿ ಬಿ.ಬಿ.ದರ್ನಪ್ಪ ಎಂಬವರ ದನದ ಕೊಟ್ಟಿಗೆ ಮಳೆ ಗಾಳಿಗೆ ಕುಸಿದು ಬಿದ್ದು ನಷ್ಟ ಸಂಭವಿಸಿದೆ.
ಹೊದ್ದೂರು ಗ್ರಾಮ ಪಂಚಾಯತಿಯ ಕುಂಬಳದಾಳು ಗ್ರಾಮದ ನಿವಾಸಿ ಕಲ್ಲೆಂಗಡ ಗಿರೀಶ್ ಎಂಬುವರ ತೋಟದ ಲೈನ್ ಮನೆಯ ಮೇಲೆ ಸೋಮವಾರ ರಾತ್ರಿ ಭಾರಿ ಗಾತ್ರದ ಮರ ಬಿದ್ದು ಹಾನಿ ಸಂಭವಿಸಿದೆ.
ಹೊದ್ದೂರು ಗ್ರಾಮ ಪಂಚಾಯತಿಯ ಕುಂಬಳದಾಳು ಗ್ರಾಮದ ನಿವಾಸಿ ಕಲ್ಲೆಂಗಡ ಗಿರೀಶ್ ಎಂಬುವರ ತೋಟದ ಲೈನ್ ಮನೆಯ ಮೇಲೆ ಸೋಮವಾರ ರಾತ್ರಿ ಭಾರಿ ಗಾತ್ರದ ಮರ ಬಿದ್ದು ಹಾನಿ ಸಂಭವಿಸಿದೆ.
ನಾಪೋಕ್ಲು ಸಮೀಪದ ಕುಂಜಿಲ ಗ್ರಾಮದ ನಿವಾಸಿ  ಕೆ.ಎಂ ಮರಿಯಮ್ಮ ರವರ ವಾಸದ ಮನೆ ಗೋಡೆ ಕುಸಿದು ಹಾನಿ ಸಂಭವಿಸಿದೆ.
ನಾಪೋಕ್ಲು ಸಮೀಪದ ಕುಂಜಿಲ ಗ್ರಾಮದ ನಿವಾಸಿ  ಕೆ.ಎಂ ಮರಿಯಮ್ಮ ರವರ ವಾಸದ ಮನೆ ಗೋಡೆ ಕುಸಿದು ಹಾನಿ ಸಂಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT