ಕೆಎಂಎ ಉಪಾಧ್ಯಕ್ಷ ಅಕ್ಕಳತಂಡ ಎಸ್. ಮೊಯ್ದು, ಪ್ರಧಾನ ಕಾರ್ಯದರ್ಶಿ ಈತಲತಂಡ ರಫೀಕ್ ತೂಚಮಕೇರಿ, ಕೋಶಾಧಿಕಾರಿ ಹರಿಶ್ಚಂದ್ರ ಎ.ಹಂಸ, ಜಂಟಿ ಕಾರ್ಯದರ್ಶಿ ಕರತೋರೆರ ಕೆ ಮುಸ್ತಫ, ಸಂಘಟನಾ ಕಾರ್ಯದರ್ಶಿ ಮೀತಲತಂಡ ಎಂ.ಇಸ್ಮಾಯಿಲ್, ಹಿರಿಯ ನಿರ್ದೇಶಕರಾದ ಚಿಮ್ಮಿಚಿರ ಕೆ. ಇಬ್ರಾಹಿಂ, ಕೊಂಡಂಗೇರಿ ಜಮಾಅತ್ ಅಧ್ಯಕ್ಷ ಕುಪ್ಪಂದಿರ ಕೆ. ಯೂಸೂಫ್ ಹಾಜಿ, ಕಾಟ್ರಕೊಲ್ಲಿ ಜಮಾಅತಿನ ಅಧ್ಯಕ್ಷ ಆಲೀರ ಎಂ. ರಶೀದ್ ಪಾಲ್ಗೊಂಡಿದ್ದರು.