ಪರಿಶೀಲನೆ: ಕೇಂದ್ರ ತಂಡ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ ಸಿಇಒ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಡಿವೈಎಸ್ಪಿ ಶೈಲೇಂದ್ರ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಮದನ್ ಮೋಹನ್, ತಹಶೀಲ್ದಾರ್ ಗೋವಿಂದರಾಜು ಇತರರು ಕೂಡಿಗೆ ಸೈನಿಕ ಶಾಲೆಯಲ್ಲಿನ ಹೆಲಿಪ್ಯಾಡ್ಗೆ ಭೇಟಿ ನೀಡಿ ಪರಿಶೀಲಿಸಿದರು.