ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರವಾದ ಆರೋಪಗಳು ಕೇಳಿ ಬಂದಿವೆ. ಆದಿವಾಸಿಗಳು, ಅಮಾಯಕರು ಯಾವುದೇ ದೊಡ್ಡ ತಪ್ಪು ಮಾಡದಿದ್ದರೂ, ತಕ್ಷಣ ಬಂಧಿಸುವ ಆಡಳಿತ ವ್ಯವಸ್ಥೆ ಪ್ರಜ್ವಲ್ ಅವರ ವಿರುದ್ಧ ಗಂಭೀರ ಆರೋಪಗಳಿದ್ದರೂ, ವಿದೇಶಕ್ಕೆ ಪಲಾಯನ ಮಾಡಲು ಅವಕಾಶ ನೀಡಿದೆ ಎಂದು ಅವರು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.