ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ದಕ್ಷಿಣ ಕೊಡಗಿನ ಬಾಳೆಲೆ ಬಳಿಯ ಆರ್ಕೇರಿನಾಡಿನ ಬಿಳೂರು ಗ್ರಾಮದಲ್ಲಿ ಸೋಮವಾರ ಸಾಂಪ್ರದಾಯಿಕವಾಗಿ ಭತ್ತದ ಕದಿರು ಕೊಯ್ಯುವ ಮೂಲಕ ಹುತ್ತರಿ ಹಬ್ಬ ಆಚರಿಸಿದರು.
ಕೊಡವ ನ್ಯಾಷನಲ್ ಕೌನ್ಸಿಲ್ನ ಸದಸ್ಯರು ದಕ್ಷಿಣ ಕೊಡಗಿನ ಬಾಳೆಲೆ ಬಳಿಯ ಆರ್ಕೇರಿನಾಡಿನ ಬಿಳೂರು ಗ್ರಾಮದಲ್ಲಿ ಸೋಮವಾರ ಸಾಂಪ್ರದಾಯಿಕವಾಗಿ ಹುತ್ತರಿ ಹಬ್ಬವನ್ನು ಆಚರಿಸಿದರು