ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾ ಉಸ್ತುವಾರಿ ಮಂಜುಳಾ ರಾಜ್, ಕೆಪಿಸಿಸಿ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಡಿಸಿಸಿ ಮಾಜಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಕುಶಾಲನಗರ ಬ್ಲಾಕ್ ಉಸ್ತುವಾರಿ ಪ್ರದೀಪ್ ರೈ ಪಾಂಬಾರು, ಜಿ.ಪಂ. ಮಾಜಿ ಸದಸ್ಯ ವಿ.ಪಿ.ಶಶಿಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್.ಅನಂತಕುಮಾರ್, ಹಿರಿಯ ಮುಖಂಡರಾದ ಟಿ.ಪಿ.ರಮೇಶ್, ಮಂಜುನಾಥ್ ಗುಂಡೂರಾವ್, ವೆಂಕಪ್ಪಗೌಡ, ಶರೀಫ್ ಇಬ್ರಾಹಿಂ, ಕಿರಣ್ಕುಮಾರ್, ಶಿವಶಂಕರ್, ಸುನೀತಾ, ಅಬ್ದುಲ್ ಖಾದರ್, ಲೋಕೇಶ್, ಸುರಯ್ಯ ಅಬ್ರಾರ್, ಜನಾರ್ಧನ್, ಸುರೇಶ್, ನಟೇಶ್ಗೌಡ, ಮುಸ್ತಾಫ, ಚೇತನ್ ಚಂದ್ರಶೇಖರ್ ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.