ಶಾಸಕರನ್ನು ಖರೀದಿ ಮಾಡಿದ ಬಿಜೆಪಿ ಇದೀಗ ಪತ್ರಿಕಾ ರಂಗವನ್ನೇ ಖರೀದಿಸಲು ಯತ್ನಿಸಿದೆ. ಪ್ರಾಮಾಣಿಕ ಪತ್ರಕರ್ತರು ಅವರು ನೀಡಿದ ಉಡುಗೊರೆಗಳನ್ನು ವಾಪಸ್ ಕಳಿಸಿ ಕರ್ನಾಟಕದ ಪತ್ರಿಕಾ ರಂಗದ ಹಿರಿಮೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು.
ಈ ಸಮಾವೇಶದಲ್ಲಿ ಕೊಡಗಿಗೆ ಎಷ್ಟು ಪಾಲು ಸಿಕ್ಕಿದೆ ಎಂಬುದನ್ನು ಇಲ್ಲಿನ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚುರಂಜನ್ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.