<p><strong>ಮಡಿಕೇರಿ</strong>: ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೊಡಗಿನ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರಿಗೆ ಬೆಂಬಲ ವ್ಯಕ್ತಪಡಿಸಿ ನಗರದಲ್ಲಿ ಪ್ರತಿಭಟನಾ ಜಾಥಾ ನಡೆಸಿದರು.</p><p>ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಅನಗತ್ಯವಾಗಿ ಕಾಂಗ್ರೆಸ್ ಶಾಸಕರ ಹೆಸರನ್ನು ಬಿಜೆಪಿ ಎಳೆದು ತರಲಾಗುತ್ತಿದೆ ಎಂದು ಆರೋಪಿಸಿದರು.</p><p>ಗಾಂಧಿ ಮೈದಾನದಿಂದ ಪ್ರತಿಭಟನಾ ಜಾಥಾ ಹೊರಟ ಪ್ರತಿಭಟನಾಕಾರರು ಬಿಜೆಪಿ ಮುಖಂಡ ಪ್ರತಾಪ ಸಿಂಹ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. </p><p>ನಂತರ ಗಾಂಧಿ ಮೈದಾನಕ್ಕೆ ಬಂದ ಅವರು ವಿನಯ್ ಸೋಮಯ್ಯ ಅವರ ಸಾವಿಗೆ ಮೌನಾಚರಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೊಡಗಿನ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರಿಗೆ ಬೆಂಬಲ ವ್ಯಕ್ತಪಡಿಸಿ ನಗರದಲ್ಲಿ ಪ್ರತಿಭಟನಾ ಜಾಥಾ ನಡೆಸಿದರು.</p><p>ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಅನಗತ್ಯವಾಗಿ ಕಾಂಗ್ರೆಸ್ ಶಾಸಕರ ಹೆಸರನ್ನು ಬಿಜೆಪಿ ಎಳೆದು ತರಲಾಗುತ್ತಿದೆ ಎಂದು ಆರೋಪಿಸಿದರು.</p><p>ಗಾಂಧಿ ಮೈದಾನದಿಂದ ಪ್ರತಿಭಟನಾ ಜಾಥಾ ಹೊರಟ ಪ್ರತಿಭಟನಾಕಾರರು ಬಿಜೆಪಿ ಮುಖಂಡ ಪ್ರತಾಪ ಸಿಂಹ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. </p><p>ನಂತರ ಗಾಂಧಿ ಮೈದಾನಕ್ಕೆ ಬಂದ ಅವರು ವಿನಯ್ ಸೋಮಯ್ಯ ಅವರ ಸಾವಿಗೆ ಮೌನಾಚರಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>