ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ| ಶಾಸಕದ್ವಯರಿಗೆ ಕಾಂಗ್ರೆಸ್ ಕಾರ್ಯಕರ್ತರ ಬೆಂಬಲ

ಮಡಿಕೇರಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ, ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರು
Published : 7 ಏಪ್ರಿಲ್ 2025, 6:32 IST
Last Updated : 7 ಏಪ್ರಿಲ್ 2025, 6:32 IST
ಫಾಲೋ ಮಾಡಿ
Comments
ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್‌ಗೌಡ ಅವರನ್ನು ಬೆಂಬಲಿಸಿ ಭಾನುವಾರ ಕಾಂಗ್ರೆಸ್ ಕಾರ್ಯಕರ್ತರು ಮಡಿಕೇರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು
ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್‌ಗೌಡ ಅವರನ್ನು ಬೆಂಬಲಿಸಿ ಭಾನುವಾರ ಕಾಂಗ್ರೆಸ್ ಕಾರ್ಯಕರ್ತರು ಮಡಿಕೇರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಭಾನುವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿದರು
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಭಾನುವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿದರು
ಗ್ಯಾರಂಟಿ ಯೋಜನೆಗಳನ್ನು ಸಹಿಸಲಾರದೇ ಬಿಜೆಪಿ ವೃಥಾ ಆರೋಪ ಮಾಡುತ್ತಿದೆ. ಹೆಣದ ಮೇಲೆ ರಾಜಕೀಯ ಮಾಡುತ್ತಿದೆ.
ಎಂ.ಲಕ್ಷ್ಮಣ ಕೆಪಿಸಿಸಿ ವಕ್ತಾರ.
ಕೊಡಗಿನ ಇಬ್ಬರು ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್‌ಗೌಡ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ
ವೀಣಾ ಅಚ್ಚಯ್ಯ ವಿಧಾನಪರಿಷತ್ತಿನ ನಿಕಟಪೂರ್ವ ಸದಸ್ಯೆ.
ವಿನಯ್ ಸೋಮಯ್ಯ ಅವರ ಆತ್ಮಕ್ಕೆ ಗೌರವ ಶಾಂತಿ ಸಿಗಲಿ ಎಂದು ಮೌನಾಚರಣೆ ಮಾಡಿದ್ದು ಕಾಂಗ್ರೆಸ್ ಸಂಸ್ಕೃತಿ. ಅವರ ಕುಟುಂಬಕ್ಕೆ ನೆರವು ನೀಡಬೇಕು
ಚಂದ್ರಮೌಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಬಿಜೆಪಿ ಸಾವಿನ ವ್ಯಾಪಾರ ಮಾಡುತ್ತಿದೆ. ಹೆಣದ ಮೇಲೆ ರಾಜಕೀಯ ಮಾಡುತ್ತಿದೆ. ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಒಡಿಗೆ ವಹಿಸಬೇಕು
ಅರುಣ್ ಮಾಚಯ್ಯ ಕಾಂಗ್ರೆಸ್‌ನ ಹಿರಿಯ ಮುಖಂಡರು
ಕಾಂಗ್ರೆಸ್‌ನ ಇಬ್ಬರು ಶಾಸಕರ ವಿರುದ್ಧ ಆರೋಪ ಮಾಡುವ ನೈತಿಕತೆ ಪ್ರತಾಪಸಿಂಹ ಅವರಿಗೆ ಇಲ್ಲ. ಇನ್ನಾದರೂ ಇವರಿಬ್ಬರನ್ನು ನೋಡಿ ಅಸೂಯೆಪಡುವುದನ್ನು ಬಿಡಬೇಕು
ವಿ.ಪಿ.ಶಶಿಧರ್ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ.
ನೂರು ಸುಳ್ಳಗಳನ್ನು ಹೇಳಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಎಷ್ಟೇ ಅಪಪ್ರಚಾರ ಮಾಡಿದರೂ ಅದರ ವಿರುದ್ದ ಸೆಟೆದು‌ನಿಂತು ಹೋರಾಡಬೇಕು
ಟಿ.ಪಿ.ರಮೇಶ್ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಚಾರ ಸಮಿತಿ ಅಧ್ಯಕ್ಷ.
ಇನ್ನು ಮುಂದೆ ಎಲ್ಲ ತಾಲ್ಲೂಕುಗಳಲ್ಲಿಯೂ ಕಾಂಗ್ರೆಸ್ ಪ್ರತಿಭಟನೆ ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು
ಧರ್ಮಜ ಉತ್ತಪ್ಪ ಕಾಂಗ್ರೆಸ್‌ನ ಜಿಲ್ಲಾ ಘಟಕದ ಅಧ್ಯಕ್ಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT