ಕೊಡಗಿನಲ್ಲಿ ಬೃಹತ್ ಪ್ರಮಾಣದ ಕಾಫಿ ತೋಟಗಳನ್ನು ಭೂಪರಿವರ್ತನೆ ಮಾಡಬಾರದು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ನ ಮುಖಂಡರು ಮತ್ತು ಸದಸ್ಯರು ಸೋಮವಾರ ಸಿದ್ದಾಪುರದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು
ಕೊಡಗಿನಲ್ಲಿ ಬೃಹತ್ ಪ್ರಮಾಣದ ಕಾಫಿ ತೋಟಗಳನ್ನು ಭೂಪರಿವರ್ತನೆ ಮಾಡಬಾರದು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ನ ಮುಖಂಡರು ಮತ್ತು ಸದಸ್ಯರು ಸೋಮವಾರ ಸಿದ್ದಾಪುರದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು
ಕೊಡಗಿನಲ್ಲಿ ಬೃಹತ್ ಪ್ರಮಾಣದ ಕಾಫಿ ತೋಟಗಳನ್ನು ಭೂಪರಿವರ್ತನೆ ಮಾಡಬಾರದು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ನ ಮುಖಂಡರು ಮತ್ತು ಸದಸ್ಯರು ಸೋಮವಾರ ಸಿದ್ದಾಪುರದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಸಂಘಟನೆ ಅಧ್ಯಕ್ಷ ಎನ್.ಯು.ನಾಚಪ್ಪ ಮಾತನಾಡಿದರು
ಭೂಪರಿವರ್ತನೆಯ ಮಾಡಿಲ್ಲ; ತಹಶೀಲ್ದಾರ್ ಸ್ಪಷ್ಟನೆ
ಮಡಿಕೇರಿ: ವಿರಾಜಪೇಟೆ ತಾಲ್ಲೂಕು ಸಿದ್ದಾಪುರ ವ್ಯಾಪ್ತಿಯಲ್ಲಿ 2400 ಎಕರೆ ಜಮೀನಿನ ಸಂಬಂಧ ಭೂ ಪರಿವರ್ತನೆಯನ್ನು ಕೋರಿ ಇದುವರೆವಿಗೂ ಯಾವುದೇ ಮನವಿಗಳು ಸ್ವೀಕೃತವಾಗಿಲ್ಲ ಹಾಗೂ ಈ ಜಮೀನುಗಳ ಭೂ ಪರಿವರ್ತನೆ ಮಾಡಿಲ್ಲ ಎಂದು ವಿರಾಜಪೇಟೆ ತಾಲ್ಲೂಕಿನ ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.