‘ಜಿಲ್ಲೆಯಲ್ಲೂ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿವೆ. ಸ್ಥಳೀಯರು ತೀರ್ಥೋದ್ಭವದ ವೇಳೆ ಮುನ್ನೆಚ್ಚರಿಕೆ ವಹಿಸಬೇಕು. ಅಂತರ ಕಾಯ್ದುಕೊಂಡು ಕಾವೇರಿಯ ದರ್ಶನ ಮಾಡಬೇಕು. ಈ ವರ್ಷ ಜನದಟ್ಟಣೆಗೆ ಅವಕಾಶ ಇರುವುದಿಲ್ಲ. ಆದರೆ, ಸಂಪ್ರದಾಯಕ್ಕೆ ಚ್ಯುತಿ ಬಾರದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಕೆ.ಜಿ.ಬೋಪಯ್ಯ ಹೇಳಿದರು.