ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಸುವಿನ‌ ಕಳೇಬರ ಪತ್ತೆ: ಹುಲಿ ದಾಳಿಯ ಶಂಕೆ

Published 21 ಫೆಬ್ರುವರಿ 2024, 4:16 IST
Last Updated 21 ಫೆಬ್ರುವರಿ 2024, 4:16 IST
ಅಕ್ಷರ ಗಾತ್ರ

ಸಿದ್ದಾಪುರ: ಕಾಫಿ ತೋಟದಲ್ಲಿ ಹಸುವಿನ‌ ಕಳೇಬರ ಪತ್ತೆಯಾಗಿದ್ದು, ಹುಲಿ ದಾಳಿ ಮಾಡಿರಬಹುದು ಎನ್ನಲಾಗಿದೆ.

ಬಾಡಗ ಬಾಣಂಗಾಲ ಮಠ ಗ್ರಾಮದ ಪ್ರವೀಣ್ ಎಂಬುವರು ತಮ್ಮ ಹಸುವನ್ನು ಮೇಯಲು ಬಿಟ್ಟಿದ್ದು, ಕಳೆದ ಮೂರು ದಿನಗಳಿಂದ ಕಾಣೆಯಾಗಿತ್ತು. ಸೋಮವಾರ ತೂಬನಕೊಲ್ಲಿ ತೋಟದಲ್ಲಿ ಹಸುವಿನ ಕಳೇಬರ ಪತ್ತೆಯಾಗಿದ್ದು, ಹುಲಿ ದಾಳಿಯಿಂದ ಸಾವನ್ನಪ್ಪಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT