‘ಮಾರುಕಟ್ಟೆ ವ್ಯಾಪ್ತಿಯಲ್ಲಿ ಸಾವಿರಾರು ಮಂದಿ ವಾಸ ಮಾಡುತ್ತಿದ್ದಾರೆ. ಆ ಭಾಗದಲ್ಲಿ ಬಡ ಕೂಲಿ ಕಾರ್ಮಿಕರೇ ಹೆಚ್ಚಿದ್ದು, ಪ್ರತಿ ದಿನ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಸೀಲ್ಡೌನ್ನಿಂದಾಗಿ ಜನರು ಸಂಕಷ್ಟದಲ್ಲಿ ಸಿಲುಕಿಕೊಂ ಡಿದ್ದರೂ, ಗ್ರಾ.ಪಂ ಪ್ರತಿನಿಧಿಗಳು ಜನರ ಬಗ್ಗೆ ಚಿಂತಿಸದಿರುವುದು ವಿಷಾದನೀಯ’ ಎಂದರು.