ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಶಾಲನಗರ: ವ್ಯಕ್ತಿ ಸಾವು- ಆತ್ಮಹತ್ಯೆ ಶಂಕೆ

Published 23 ಜೂನ್ 2023, 12:43 IST
Last Updated 23 ಜೂನ್ 2023, 12:43 IST
ಅಕ್ಷರ ಗಾತ್ರ

ಕುಶಾಲನಗರ: ಬೆಳಗಿನ ಜಾವ ವಾಯು ವಿಹಾರಕ್ಕೆ ತೆರಳಿದ್ದ ವ್ಯಕ್ತಿಯೊರ್ವ ಮೃತಪಟ್ಟಿದ್ದು, ಸೇತುವೆ‌ಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತಗೊಂಡಿದೆ.

ಪಟ್ಟಣದ ಕಾಳೇಘಾಟ್ ಮುಂಭಾಗದ ನಿವಾಸಿ‌ ಲಾರಿ ಚಾಲಕ ಗಂಗಾಧರ್ (65) ಮೃತ ವ್ಯಕ್ತಿ. ಕೊಡಗು-ಮೈಸೂರು ಗಡಿ ಕಾವೇರಿ ನದಿಯ ಹಳೆ ಸೇತುವೆ ಕೆಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಶಾಲನಗರ ಪೊಲೀಸರು ಸ್ಥಳಕ್ಕೆ‌ ಭೇಟಿ‌ ನೀಡಿ ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT