ಪೊಲೀಸರು ಆರೋಪಿಯಿಂದ ಮೊಬೈಲ್ ಫೋನ್ ಹಾಗೂ ₹ 700 ನಗದು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಡಿವೈಎಸ್ಪಿ ಸಿ.ಟಿ. ಜಯಕುಮಾರ್ ಹಾಗೂ ಸಿಪಿಐ ಶ್ರೀಧರ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಐ ಸಿದ್ದಲಿಂಗ ಬಾಣಸೆ, ಎ.ಎಸ್.ಐ. ಶ್ರೀಧರ್, ಸಿಬ್ಬಂದಿ ತೀರ್ಥಕುಮಾರ್, ನೆಹರುಕುಮಾರ್ ಹಾಗೂ ಪ್ರದೀಪ್ ಕಾರ್ಯಾಚರಣೆ ನಡೆಸಿದ್ದರು.