ನಗರ ದಸರಾ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಸತೀಶ್ ಪೈ, ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ, ಗೌರವ ಅಧ್ಯಕ್ಷ ಬೈ ಶ್ರೀ ಪ್ರಕಾಶ್, ಗೌರವ ಸಲಹೆಗಾರ ಎಸ್.ಸಿ.ಸುಬ್ರಹ್ಮಣ್ಯ, ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷ ಸಿ.ಕೆ.ಬಾಲಕೃಷ್ಣ, ನಗರ ದಸರಾ ಸಮಿತಿ ಗೌರವ ಅಧ್ಯಕ್ಷ ಪ್ರಕಾಶ್ ಆಚಾರ್ಯ, ನಗರಸಭೆ ಸದಸ್ಯ ಅರುಣ್ಶೆಟ್ಟಿ ಇದ್ದರು.