ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಧಾನಸಭೆ ಉಪಸಭಾಧ್ಯಕ್ಷರಿಂದ ಡಿ.ಸಿ. ಕಚೇರಿಯ ತಡೆಗೋಡೆ ಪರಿಶೀಲನೆ ಇಂದು

Published 14 ಮಾರ್ಚ್ 2024, 5:53 IST
Last Updated 14 ಮಾರ್ಚ್ 2024, 5:53 IST
ಅಕ್ಷರ ಗಾತ್ರ

ಮಡಿಕೇರಿ: ವಿಧಾನಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ಮಾರ್ಚ್ 14ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿ ಸಭೆ ನಡೆಸಲಿದ್ದಾರೆ.

ನಂತರ, ಬೆಳಗ್ಗೆ 11 ಗಂಟೆಗೆ ಮಡಿಕೇರಿ ಜಿಲ್ಲಾಡಳಿತ ಭವನದ ಮುಂದೆ ಕಟ್ಟಿರುವ ತಡೆಗೋಡೆ ಸಂಬಂಧ ಸ್ಥಳ ವೀಕ್ಷಣೆ ಮಾಡಲಿದ್ದಾರೆ ಎಂದು ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ಎಸ್.ಬಿ.ಶ್ರೀಪಾದ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT