ಈ ಕುರಿತ ಮನವಿ ಪತ್ರವನ್ನು ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ, ಕೇಂದ್ರ ಗೃಹಮಂತ್ರಿ, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ, ಯುನೆಸ್ಕೋದ ನಿರ್ದೇಶಕ, ವಿಶ್ವ ರಾಷ್ಟ್ರಸಂಸ್ಥೆಯ ಹೈಕಮೀಷನರ್, ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ, ಕರ್ನಾಟಕದ ಮುಖ್ಯಮಂತ್ರಿ ಅವರಿಗೆ ಕಳುಹಿಸಲಾಗಿದೆ ಎಂದರು.