ಗ್ರಾಮ ಪಂಚಾಯಿತಿ ಸದಸ್ಯ ಶಿವಚಾಳಿಯಂಡ ಜಗದೀಶ್, ದವಸ ಬಂಡಾರದ ಅಧ್ಯಕ್ಷ ಕಂಗಾಂಡ ಜಾಲಿ ಪೂವಪ್ಪ, ಕೊಡವ ಸಮಾಜದ ನಿರ್ದೇಶಕ ಕುಂಡ್ಯೋಳಂಡ ವಿಶು ಪೂವಯ್ಯ, ಶಿವಚಾಳಿಂಡ ಪ್ರಸಾದ್ ತಿಮ್ಮಯ್ಯ, ಬಿಜಿಪಿ ತಾಲ್ಲೂಕು ಕಾರ್ಯದರ್ಶಿ ಪಾಡಿಯಮ್ಮಂಡ ಮನು ಮಹೇಶ್, ಕುಂಡ್ಯೋಳಂಡ ಮುತ್ತಣ್ಣ, ಕೆಟೋಳಿರ ಅಪ್ಪಚ್ಚ, ರವಿ ಭಟ್, ಅಚ್ಚಾಂಡೀರ ಸಾಬು ದೇವಯ್ಯ, ಕುಂಡ್ಯೋಳಂಡ ತಮ್ಮಣಿ, ಕುಲ್ಲೇಟಿರ ರಾಜೇಶ್, ಕರ್ತಮಾಡ ವಿಜು ಮತ್ತಿತರರು ಇದ್ದರು.