ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಿ.ಡಿ ವಿಚಾರ: ಉನ್ನತಮಟ್ಟದ ತನಿಖೆ ಆಗಲಿ’

Last Updated 16 ಜನವರಿ 2021, 12:53 IST
ಅಕ್ಷರ ಗಾತ್ರ

ಮಡಿಕೇರಿ: ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧದ ಸಿ.ಡಿ ವಿಚಾರವಾಗಿ ಅವರದ್ದೇ ಪಕ್ಷದ ಶಾಸಕರು ಹೇಳಿಕೆ ಕೊಡುತ್ತಿದ್ದಾರೆ. ಈ ಸಿ.ಡಿ ಪ್ರಕರಣವನ್ನು ಉನ್ನತಮಟ್ಟದ ತನಿಖೆಗೆ ವಹಿಸಬೇಕು’ ಎಂದು ಕಾಂಗ್ರೆಸ್‌ ಮುಖಂಡ ಆರ್‌.ಧ್ರುವನಾರಾಯಣ ಇಲ್ಲಿ ಶನಿವಾರ ಆಗ್ರಹಿಸಿದರು.

‘ಎಚ್‌.ವಿಶ್ವನಾಥ್‌, ಬಸವನಗೌಡ ಪಾಟೀಲ ಯತ್ನಾಳ ಅವರು ಜವಾಬ್ದಾರಿಯುತ ನಾಯಕರು. ಸಿ.ಡಿ ಇರುವುದರಿಂದಲೇ ಅವರು ಧೈರ್ಯದಿಂದ ಹೇಳಿಕೆ ನೀಡುತ್ತಿದ್ದಾರೆ. ತನಿಖೆಯಾದರೆ ಸತ್ಯಾಂಶವೆಲ್ಲವೂ ಹೊರಬರಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT