ಕಾಂಗ್ರೆಸ್ನ ನಗರ ಘಟಕದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಕೆಪಿಸಿಸಿ ಮುಖಂಡರಾದ ಟಿ.ಪಿ.ರಮೇಶ್, ಯಾಕುಬ್, ಕೆ.ಕೆ.ಮಂಜುನಾಥ್ ಕುಮಾರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್, ಸೇವಾದಳ ಅಧ್ಯಕ್ಷರಾದ ಕಾನೆಹಿತ್ಲು ಮೊಣ್ಣಪ್ಪ, ಪರಿಶಿಷ್ಟ ವರ್ಗದ ಅಧ್ಯಕ್ಷರಾದ ಜಯೇಂದ್ರ, ಕಾರ್ಮಿಕ ವರ್ಗದ ಅಧ್ಯಕ್ಷರಾದ ದಿನೇಶ್, ಸಂಘಟನೆಯ ಬ್ಲಾಕ್ ಅಧ್ಯಕ್ಷರ ಶಿವಾನಂದ ಇದ್ದರು.