ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿಯ ನೇತಾಜಿ ಯುವಕ ಸಂಘದ ಸಭಾಂಗಣದಲ್ಲಿ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಗುಡ್ಡೆಹೊಸೂರು ವಲಯ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಕೌಟುಂಬಿಕ ಸೌಹಾರ್ಧತೆ ಹಾಗೂ ವಲಯ ಮಟ್ಟದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಉದ್ಘಾಟಿಸಿದರು.
ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿಯ ನೇತಾಜಿ ಯುವಕ ಸಂಘದ ಸಭಾಂಗಣದಲ್ಲಿ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಗುಡ್ಡೆಹೊಸೂರು ವಲಯ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಕೌಟುಂಬಿಕ ಸೌಹಾರ್ಧತೆ ಹಾಗೂ ವಲಯ ಮಟ್ಟದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.