ಕಲಬುರಗಿಯ ಜಯತೀರ್ಥ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಾಧಕ ವಿದ್ಯಾರ್ಥಿನಿಯೊಬ್ಬರಿಗೆ ‘ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ’ ಸಚಿವ ದಿನೇಶ್ ಗುಂಡೂರಾವ್ ಪ್ರದಾನ ಮಾಡಿದರು. ಶಾಸಕ ಅಲ್ಲಮಪ್ರಭು ಪಾಟೀಲ ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ ಶಶೀಲ್ ಜಿ.ನಮೋಶಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ಮತ್ತಿತರರು ಪಾಲ್ಗೊಂಡಿದ್ದರು ಪ್ರಜಾವಾಣಿ ಚಿತ್ರ