ಕಾರ್ಯಕ್ರಮದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮಿನಾರಾಯಣ ಕಜೆಗದ್ದೆ, ಕೊಡಗು ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕ ಬಿ.ಕೆ.ಸಲೀಂ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಪಿ.ಸಿ.ಜಯರಾಮ್, ಗೌಡ ವಿದ್ಯಾಸಂಘದ ಹೊಸೂರು ರಮೇಶ್ ಜೊಯಪ್ಪ, ಬ್ಯಾಂಕ್ ಅಧ್ಯಕ್ಷ ಹರೀಶ್ ದೇವಂಗೋಡಿ ಹಾಗೂ ಪಳಂಗಪ್ಪ ಪಾಣತ್ತಲೆ ಹಾಜರಿದ್ದರು.