ಸಂಘದ ಅಧ್ಯಕ್ಷೆ ಶೋಭಾ ಸುಬ್ಬಯ್ಯ ಅವರ ಅಧ್ಯಕ್ಷಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲ್ಲೂಕು ಕಸಾಪ ಅಧ್ಯಕ್ಷ ಅಂಬೇಕಲ್ ನವೀನ್, ಮಡಿಕೇರಿ ನಗರಸಭೆಯ ನಿವೃತ್ತ ಆಯುಕ್ತರಾದ ಪುಷ್ಪಾವತಿ, ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆ ಉಳ್ಳಿಯಡ ಡಾಟಿ ಪೂವಯ್ಯ, ಸಂಘದ ಕಾರ್ಯದರ್ಶಿ ರೇವತಿ ರಮೇಶ್, ಉಪಾಧ್ಯಕ್ಷೆ ಡಾ.ಕಾವೇರಿ ಪ್ರಕಾಶ್, ಲಲಿತಾ ಅಯ್ಯಣ್ಣ ಇದ್ದರು.