<p>ಮಡಿಕೇರಿ: ನಗರದ ಹಿರಿಯ ವೈದ್ಯ ಸಾಹಿತಿ ಡಾ.ಕೆ.ಬಿ.ಸೂರ್ಯಕುಮಾರ್ ಅವರ ‘ಮಂಗಳಿ’ ಕೃತಿಯು ಕನ್ನಡ ವೈದ್ಯ ಬರಹಗಾರರ ಸಮಿತಿ ನೀಡುವ ಅತ್ಯುತ್ತಮ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ.</p>.<p>ಪ್ರಶಸ್ತಿ ಪ್ರಧಾನ ಸಮಾರಂಭವು ಆಗಸ್ಟ್ 24ರಂದು ಬಳ್ಳಾರಿಯಲ್ಲಿ ನಡೆಯಲಿದೆ. ಈವರೆಗೂ ಇವರು ಕನ್ನಡದಲ್ಲಿ 7 ಮತ್ತು ಇಂಗ್ಲೀಷ್ನಲ್ಲಿ ಒಂದು ಕೃತಿಯನ್ನು ರಚಿಸಿದ್ದಾರೆ.</p>.<p>ಡಾ.ಇಂದಿರಾ ದೊಡ್ಡಬಳ್ಳಾಪುರ ಅವರು ನೀಡಿರುವ ಪ್ರಶಸ್ತಿಯು ಸೂರ್ಯಕುಮಾರ್ ಅವರು ಬರೆದಿರುವ ಮಂಗಳಮುಖಿಯರ ಜೀವನ ಶೈಲಿಯ ನಿರೂಪಣೆ ಇರುವ ಮಂಗಳಿ ಕೃತಿಗೆ ಸಂದಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ನಗರದ ಹಿರಿಯ ವೈದ್ಯ ಸಾಹಿತಿ ಡಾ.ಕೆ.ಬಿ.ಸೂರ್ಯಕುಮಾರ್ ಅವರ ‘ಮಂಗಳಿ’ ಕೃತಿಯು ಕನ್ನಡ ವೈದ್ಯ ಬರಹಗಾರರ ಸಮಿತಿ ನೀಡುವ ಅತ್ಯುತ್ತಮ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ.</p>.<p>ಪ್ರಶಸ್ತಿ ಪ್ರಧಾನ ಸಮಾರಂಭವು ಆಗಸ್ಟ್ 24ರಂದು ಬಳ್ಳಾರಿಯಲ್ಲಿ ನಡೆಯಲಿದೆ. ಈವರೆಗೂ ಇವರು ಕನ್ನಡದಲ್ಲಿ 7 ಮತ್ತು ಇಂಗ್ಲೀಷ್ನಲ್ಲಿ ಒಂದು ಕೃತಿಯನ್ನು ರಚಿಸಿದ್ದಾರೆ.</p>.<p>ಡಾ.ಇಂದಿರಾ ದೊಡ್ಡಬಳ್ಳಾಪುರ ಅವರು ನೀಡಿರುವ ಪ್ರಶಸ್ತಿಯು ಸೂರ್ಯಕುಮಾರ್ ಅವರು ಬರೆದಿರುವ ಮಂಗಳಮುಖಿಯರ ಜೀವನ ಶೈಲಿಯ ನಿರೂಪಣೆ ಇರುವ ಮಂಗಳಿ ಕೃತಿಗೆ ಸಂದಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>