ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ, ತುರ್ತಾಗಿ ವಾಹನದಲ್ಲಿ ತೆರಳಬೇಕಾದವರು ಪರ್ಯಾಯವಾಗಿ ಉಲುಗುಲಿ ತೋಟದ ಮೂಲಕ ಹಾದು ಚೆಟ್ಟಳ್ಳಿ ರಸ್ತೆಯನ್ನು ಸಂಪರ್ಕಿಸುವ ರಸ್ತೆಯ ಮೂಲಕ ಸಂಚರಿಸುವಂತಾಯಿತು. ಸ್ಥಳಕ್ಕೆ ಪೊಲೀಸರು, ಸಾರ್ವಜನಿಕರು, ಸೆಸ್ಕ್ ಇಲಾಖೆಯ ಸಿಬ್ಬಂದಿ ತೆರಳಿ ತೆರವು ಕಾರ್ಯಾಚರಣೆಯಲ್ಲಿ ಭಾಗಿಯಾದರು.