<p><strong>ಸಿದ್ದಾಪುರ:</strong> ಕಾಡಾನೆ ದಾಳಿಗೆ ಮನೆಯ ಚಾವಣಿ ಸೇರಿದಂತೆ ಸಾಮಗ್ರಿಗಳು ಹಾನಿಗೊಳಗಾದ ಘಟನೆ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಡಿಯಲ್ಲಿ ನಡೆದಿದೆ.</p>.<p>ಶನಿವಾರ ತಡರಾತ್ರಿ ಬರಡಿ ನಿವಾಸಿ ರಾಶಿದಾ ಅವರ ಮನೆಯ ಹಿಂಭಾಗ ಕಾಣಿಸಿಕೊಂಡ ಕಾಡಾನೆಯು ಸ್ಥಳದಲ್ಲಿದ್ದ ಬಾಳೆಗಿಡಗಳನ್ನು ನಾಶಮಾಡಿದೆ. ಅಲ್ಲದೇ ಮನೆಯ ಹಿಂಭಾಗದಲ್ಲಿ ಕೋಣೆಯ ಚಾವಣಿಯನ್ನು ಹಾನಿಗೊಳಿಸಿದೆ.</p>.<p>ಸ್ಥಳಕ್ಕೆ ಕುಶಾಲನಗರ ಉಪ ವಲಯ ಅರಣ್ಯಾಧಿಕಾರಿ ಸುಬ್ರಾಯ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ಕಾಡಾನೆ ದಾಳಿಗೆ ಮನೆಯ ಚಾವಣಿ ಸೇರಿದಂತೆ ಸಾಮಗ್ರಿಗಳು ಹಾನಿಗೊಳಗಾದ ಘಟನೆ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಡಿಯಲ್ಲಿ ನಡೆದಿದೆ.</p>.<p>ಶನಿವಾರ ತಡರಾತ್ರಿ ಬರಡಿ ನಿವಾಸಿ ರಾಶಿದಾ ಅವರ ಮನೆಯ ಹಿಂಭಾಗ ಕಾಣಿಸಿಕೊಂಡ ಕಾಡಾನೆಯು ಸ್ಥಳದಲ್ಲಿದ್ದ ಬಾಳೆಗಿಡಗಳನ್ನು ನಾಶಮಾಡಿದೆ. ಅಲ್ಲದೇ ಮನೆಯ ಹಿಂಭಾಗದಲ್ಲಿ ಕೋಣೆಯ ಚಾವಣಿಯನ್ನು ಹಾನಿಗೊಳಿಸಿದೆ.</p>.<p>ಸ್ಥಳಕ್ಕೆ ಕುಶಾಲನಗರ ಉಪ ವಲಯ ಅರಣ್ಯಾಧಿಕಾರಿ ಸುಬ್ರಾಯ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>