ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ಆನೆ ದಾಳಿಗೆ‌ ವ್ಯಕ್ತಿ ಸಾವು

Last Updated 11 ಜೂನ್ 2022, 3:54 IST
ಅಕ್ಷರ ಗಾತ್ರ

ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕಿನ ಕೋಣನಕಟ್ಟೆ- ಮರಪಾಲ ತಿತಿಮತಿ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಬೈಕ್ ನಲ್ಲಿ ತೆರಳುತ್ತಿದ್ದ ಮೂವರ ಮೇಲೆ ಕಾಡಾನೆಯೊಂದು ದಾಳಿ ನಡೆಸಿದೆ. ಮಾರಿಯಮ್ಮ ಕಾಲೋನಿಯ ಚಾಮಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಬೆಳಿಗ್ಗೆ 7 ಗಂಟೆಗೆ ನಡೆದಿದೆ ಎಂದು‌ ಪೊಲೀಸರು ತಿಳಿಸಿದ್ದಾರೆ.

ಶ್ರೀಮಂಗಲ ಸಮೀಪದ ಬೀರುಗದಲ್ಲಿ ಶುಕ್ರವಾರ ಕಾಡಾನೆ ದಾಳಿಗೆ ಹಾಲಪ್ಪ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT