<p><strong>ಸೋಮವಾರಪೇಟೆ</strong>: ಯಡವನಾಡು ಅರಣ್ಯ ಸಮೀಪ ಸೂಳೆಬಾವಿ ತಿರುವಿನಲ್ಲಿ ಕಾಡಾನೆಯೊಂದು ಹಾಲು ಸರಬರಾಜು ಮಾಡುವ ವಾಹನದ ಮೇಲೆ ಶನಿವಾರ ಬೆಳಿಗ್ಗೆ ದಾಳಿ ಮಾಡಿದೆ.</p>.<p>ಕೂಡಿಗೆ ಡೇರಿಯಿಂದ ಪ್ರತಿನಿತ್ಯ ನಂದಿನಿ ಹಾಲು ಸರಬರಾಜು ಮಾಡುವ ವಾಹನ ಸೋಮವಾರಪೇಟೆಗೆ ತೆರಳುತ್ತಿತ್ತು. ಕಾಡಾನೆ ಮುಖ್ಯರಸ್ತೆಯನ್ನು ದಾಟಿದೆ. ಇದೇ ಮಾರ್ಗವಾಗಿ ತೆರಳುತ್ತಿದ್ದ ವ್ಯಾನ್ ಚಾಲಕ ಮತ್ತೊಂದು ಆನೆ ಕಾಡಿನಿಂದ ಮುಖ್ಯ ರಸ್ತೆಗೆ ಬರುತ್ತಿರುವುದನ್ನು ಗಮನಿಸದೆ ಮುಂದುವರೆದಿದ್ದಾರೆ. ಈ ಸಂದರ್ಭ ಏಕಾಏಕಿ ರಸ್ತೆಗೆ ಬಂದ ಕಾಡಾನೆ ವ್ಯಾನ್ ಮೇಲೆ ದಾಳಿ ಮಾಡಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ಯಡವನಾಡು ಅರಣ್ಯ ಸಮೀಪ ಸೂಳೆಬಾವಿ ತಿರುವಿನಲ್ಲಿ ಕಾಡಾನೆಯೊಂದು ಹಾಲು ಸರಬರಾಜು ಮಾಡುವ ವಾಹನದ ಮೇಲೆ ಶನಿವಾರ ಬೆಳಿಗ್ಗೆ ದಾಳಿ ಮಾಡಿದೆ.</p>.<p>ಕೂಡಿಗೆ ಡೇರಿಯಿಂದ ಪ್ರತಿನಿತ್ಯ ನಂದಿನಿ ಹಾಲು ಸರಬರಾಜು ಮಾಡುವ ವಾಹನ ಸೋಮವಾರಪೇಟೆಗೆ ತೆರಳುತ್ತಿತ್ತು. ಕಾಡಾನೆ ಮುಖ್ಯರಸ್ತೆಯನ್ನು ದಾಟಿದೆ. ಇದೇ ಮಾರ್ಗವಾಗಿ ತೆರಳುತ್ತಿದ್ದ ವ್ಯಾನ್ ಚಾಲಕ ಮತ್ತೊಂದು ಆನೆ ಕಾಡಿನಿಂದ ಮುಖ್ಯ ರಸ್ತೆಗೆ ಬರುತ್ತಿರುವುದನ್ನು ಗಮನಿಸದೆ ಮುಂದುವರೆದಿದ್ದಾರೆ. ಈ ಸಂದರ್ಭ ಏಕಾಏಕಿ ರಸ್ತೆಗೆ ಬಂದ ಕಾಡಾನೆ ವ್ಯಾನ್ ಮೇಲೆ ದಾಳಿ ಮಾಡಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>