<p><strong>ಸಿದ್ದಾಪುರ (ಕೊಡಗು):</strong> ಮರದ ನಾಟಾಗಳನ್ನು ತುಂಬುವ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ್ದು, ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಸಿದ್ದಾಪುರ ಸಮೀಪದ ಹಂಚಿಕಾಡು ಗ್ರಾಮದ ರಸ್ತೆ ಬದಿಯಲ್ಲಿ ಮರದ ನಾಟಾವನ್ನು ಕಾರ್ಮಿಕರು ಲಾರಿಗೆ ತುಂಬುತ್ತಿದ್ದಾಗ ಸಮೀಪದ ತೋಟದಿಂದ ಕಾಡಾನೆ ದಾಳಿಗೆ ಮುಂದಾಗಿದೆ. ಕಾರ್ಮಿಕರು ಲಾರಿಯ ಮೇಲೆ ಏರಿ ಕುಳಿತಿದ್ದು ಚಾಲಕ ಕೂಡಲೇ ಲಾರಿ ಚಲಾಯಿಸಿದ್ದಾನೆ. ಕಾಡಾನೆಯು ಲಾರಿಯನ್ನು ಅಲ್ಪದೂರ ಬೆನ್ನಟ್ಟಿ, ವಾಪಸಾಗಿದೆ.</p>.<p>ಈ ಭಾಗದಲ್ಲಿ ಕಾಡಾನೆ ಹಾವಳಿಯಿಂದ ಸ್ಥಳೀಯರು, ಕಾರ್ಮಿಕರು, ರೈತರು ಕಂಗಾಲಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ (ಕೊಡಗು):</strong> ಮರದ ನಾಟಾಗಳನ್ನು ತುಂಬುವ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ್ದು, ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಸಿದ್ದಾಪುರ ಸಮೀಪದ ಹಂಚಿಕಾಡು ಗ್ರಾಮದ ರಸ್ತೆ ಬದಿಯಲ್ಲಿ ಮರದ ನಾಟಾವನ್ನು ಕಾರ್ಮಿಕರು ಲಾರಿಗೆ ತುಂಬುತ್ತಿದ್ದಾಗ ಸಮೀಪದ ತೋಟದಿಂದ ಕಾಡಾನೆ ದಾಳಿಗೆ ಮುಂದಾಗಿದೆ. ಕಾರ್ಮಿಕರು ಲಾರಿಯ ಮೇಲೆ ಏರಿ ಕುಳಿತಿದ್ದು ಚಾಲಕ ಕೂಡಲೇ ಲಾರಿ ಚಲಾಯಿಸಿದ್ದಾನೆ. ಕಾಡಾನೆಯು ಲಾರಿಯನ್ನು ಅಲ್ಪದೂರ ಬೆನ್ನಟ್ಟಿ, ವಾಪಸಾಗಿದೆ.</p>.<p>ಈ ಭಾಗದಲ್ಲಿ ಕಾಡಾನೆ ಹಾವಳಿಯಿಂದ ಸ್ಥಳೀಯರು, ಕಾರ್ಮಿಕರು, ರೈತರು ಕಂಗಾಲಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>