ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಮಂಜುನಾಥ್, ಪ್ರಧಾನ ಸಿವಿಲ್ ನ್ಯಾಯಾಧೀಶ ಸಂತೋಷ ಕೊಠಾರಿ, ವಕೀಲರ ಸಂಘದ ಕಾರ್ಯದರ್ಶಿ ವಿ.ಜಿ.ರಾಕೇಶ್, ಅರಣ್ಯ ಸಹಾಯಕ ಸಂರಕ್ಷಣಾಧಿಕಾರಿ ನೆಹರು, ವಲಯ ಅರಣ್ಯಾಧಿಕಾರಿ ದೇವಯ್ಯ, ಎ.ಸಿ.ಎಫ್ ಮಹಾಲಕ್ಷ್ಮಿ, ಉಪ ವಲಯಾಧಿಕಾರಿ ಸಚಿನ್ ನಿಂಬಾಳ್ಕರ್, ಅರಣ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.