<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಮಳೆ ನಿಯಂತ್ರಕ್ಕೆ ಬಂದಿದೆ. ಆದರೆ, ವಿರಾಜಪೇಟೆ ಭಾಗದಲ್ಲಿ ಬುಧವಾರ ಮಳೆ ಬಿರುಸಿನಿಂದ ಸುರಿದಿರುವುದರಿಂದ ಈ ಭಾಗದಲ್ಲಿ ರಸ್ತೆ ಕುಸಿತದ ಭೀತಿ ಎದುರಾಗಿದೆ.</p>.<p>ವಿರಾಜಪೇಟೆ– ಕರಡ ಜಿಲ್ಲಾ ಮುಖ್ಯ ರಸ್ತೆಯ ತೆರಮೆಮೊಟ್ಟೆಯ ಬಳಿ ರಸ್ತೆಯ ಒಂದು ಬದಿ ಕುಸಿಯುವ ಹಂತದಲ್ಲಿದೆ. ಹೀಗಾಗಿ, ಜಿಲ್ಲಾಡಳಿತ ಇಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಿ, ಸಂಚಾರಕ್ಕೆ ಬದಲಿ ಮಾರ್ಗವನ್ನು ಸೂಚಿಸಿದೆ.</p>.<p>ಮಡಿಕೇರಿಯಲ್ಲಿ ತುಂತುರು ಮಳೆಯಷ್ಟೇ ಆಗಿದ್ದು, ಸಂಜೆ ಬಿಸಿಲಿನ ವಾತಾವರಣ ಕಂಡು ಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಮಳೆ ನಿಯಂತ್ರಕ್ಕೆ ಬಂದಿದೆ. ಆದರೆ, ವಿರಾಜಪೇಟೆ ಭಾಗದಲ್ಲಿ ಬುಧವಾರ ಮಳೆ ಬಿರುಸಿನಿಂದ ಸುರಿದಿರುವುದರಿಂದ ಈ ಭಾಗದಲ್ಲಿ ರಸ್ತೆ ಕುಸಿತದ ಭೀತಿ ಎದುರಾಗಿದೆ.</p>.<p>ವಿರಾಜಪೇಟೆ– ಕರಡ ಜಿಲ್ಲಾ ಮುಖ್ಯ ರಸ್ತೆಯ ತೆರಮೆಮೊಟ್ಟೆಯ ಬಳಿ ರಸ್ತೆಯ ಒಂದು ಬದಿ ಕುಸಿಯುವ ಹಂತದಲ್ಲಿದೆ. ಹೀಗಾಗಿ, ಜಿಲ್ಲಾಡಳಿತ ಇಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಿ, ಸಂಚಾರಕ್ಕೆ ಬದಲಿ ಮಾರ್ಗವನ್ನು ಸೂಚಿಸಿದೆ.</p>.<p>ಮಡಿಕೇರಿಯಲ್ಲಿ ತುಂತುರು ಮಳೆಯಷ್ಟೇ ಆಗಿದ್ದು, ಸಂಜೆ ಬಿಸಿಲಿನ ವಾತಾವರಣ ಕಂಡು ಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>